ನಮ್ಮ ಶಾಲೆಯಲ್ಲಿ ಈ ವರ್ಷದ ಗಣರಾಜ್ಯೋತ್ಸವವನ್ನು ಸಡಗರದಿಂದ ಆಚರಿಸಲಾಯಿತು ರಕ್ಷಕ ಶಿಕ್ಷಕ ಸಂಘದ ಅದ್ಯಕ್ಷರಾದ ಶ್ರೀ ದಯಾನಂದ ಪೆರ್ನೆಯವರು ಮುಖ್ಯ ಅತಿಥಿಯಾಗಿ ಭಾಗವಹಿಸಿದರು ಧ್ವಜ ವಂದನೆಯ ಬಳಿಕ ಸಭಾ ಕಾರ್ಯಕ್ರಮ ನಡೆಯಿತು ವಿದ್ಯಾರ್ಥಿಗಳಿಂದ ವಿವಿದ ಕಾರ್ಯಕ್ರಮಗಳು ನಡೆಯಿತು ನಂತರ ವಿಧ್ಯಾರ್ಥಿಗಳಿಗೆ ಸಿಹಿತಿಂಡಿಯನ್ನು ವಿತರಿಸಲಾಯಿತು
No comments:
Post a Comment